Wednesday, May 6, 2026
Wednesday, May 6, 2026

KSRTC ಕೆಎಸ್ಆರ್‌ಟಿಸಿ ವಿಭಾಗೀಯ ಅಧಿಕಾರಿ ನವೀನ್ ಗೆ ಸನ್ಮಾನ

Date:

KSRTC ಕೆಎಸ್ಆರ್‌ಟಿಸಿ ಜಿಲ್ಲಾ ವಿಭಾಗಕ್ಕೆ ನೂತನ ವಿಭಾಗೀಯ ಅಧಿಕಾರಿಯಾಗಿ ಟಿ.ಆರ್. ನವೀನ್ ಅಧಿಕಾರ ವಹಿಸಿ ಕೊಂಡಿದ್ದಾರೆ. ಇವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಸಂಘ (ಸಿಐಟಿಯು) ವತಿಯಿಂದ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಂಘ ವತಿಯಿಂದ ಇಲ್ಲಿನ ವಿಭಾಗೀಯ ಕಚೇರಿ ಆವರಣದಲ್ಲಿ ಶುಕ್ರವಾರ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಇಲ್ಲಿ ಹೂ ಗುಚ್ಚ ನೀಡಿ ವಿಭಾಗೀಯ ನಿಯಂತ್ರಣಾಧಿಕಾರಿ ಅವರನ್ನು ಸ್ವಾಗತಿಸಲಾಯಿತು.

KSRTC ಕಾರ್ಯಕ್ರಮದಲ್ಲಿ ಕೆಎಸ್ಆರ್ ಟಿಸಿ ಸಿಐಟಿಯು ಅಧ್ಯಕ್ಷ ರಾಜು ಚಿನ್ನಸ್ವಾಮಿ, ಕೆಎಸ್ಆರ್ಟಿಸಿ ಸಿಐಟಿಯು ಹಾಗೂ ಕೆ ಎಸ್ ಆರ್ ಟಿ ಸಿ ಪ. ಜಾ. ಪ. ಪಂ. ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಹನುಮಂತಪ್ಪ, ಖಜಾಂಚಿ ಶಂಕರಮೂರ್ತಿ ಹಾಗೂ ಸಂಘದ ಇತರೆ ಮುಖಂಡರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...