Thursday, February 5, 2026
Thursday, February 5, 2026

Karnataka Sugama Sangeeta Parishad ಗಾಯನ ಕಲಾವಿದರಿಗೆ ಅಪೂರ್ವ ಅವಕಾಶ. “ಎಚ್ ಎಸ್ ವಿ ” ರಚಿತ ಗೀತಗಾಯನ ಸ್ಪರ್ಧೆ

Date:

Karnataka Sugam Sangeet Parishad ಕರ್ನಾಟಕ ಸುಗಮ ಸಂಗೀತ ಪರಿಷತ್ತು. ಜಿಲ್ಲಾ ಘಟಕ ಶಿವಮೊಗ್ಗ ಇವರ ವತಿಯಿಂದ ಈ ನಾಡು ಕಂಡ ಅತ್ಯಂತ ಶ್ರೇಷ್ಠ ಕವಿ ಡಾಕ್ಟರ್ ಎಚ್ಎಸ್ ವೆಂಕಟೇಶಮೂರ್ತಿಯವರ. ಗೀತೆಗಳ ಸ್ಪರ್ಧೆಯನ್ನು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯ ಗಾಯಕರಿಗಾಗಿ ಏರ್ಪಡಿಸಲಾಗಿದೆ ವಯೋಮಿತಿ 18 ವರ್ಷದ ಮೇಲ್ಪಟ್ಟವರಿಗೆ ಹಾಡಲಿಚ್ಚಿಸುವವರು ದಿನಾಂಕ 13 -7-2024 ರ ಸಂಜೆ ಒಳಗೆ ತಮ್ಮ ಹೆಸರನ್ನು ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರು ಹಾಗು ಗೀತೆ ಮತ್ತು ಪಲ್ಲವಿ.ತಿಳಿಸಿ ನೊಂದಾಯಿಸಲು ಕೋರಲಾಗಿದೆ ದೂರವಾಣಿ ಸಂಖ್ಯೆ9945150204/ 9972002280/7483514159. ಸ್ಪರ್ಧೆ ನಡೆಯುವ ದಿನಾಂಕ 14 7 2024 ಭಾನುವಾರ. ಮಧ್ಯಾಹ್ನ 3:00ಗೆ ಮಥುರಾ ಪ್ಯಾರಡೈಸ್ ನ ಸಭಾಂಗಣದಲ್ಲಿ. ಗಾಂಧಿ ಪಾರ್ಕ್ ಎದುರು ಶಿವಮೊಗ್ಗ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...