Friday, April 10, 2026
Friday, April 10, 2026

Geeta Shivaraj Kumar ಎಮ್ಮೆಹಟ್ಟಿಯಲ್ಲಿನ ಮೃತರ ಕುಟುಂಬಕ್ಕೆ ಗೀತಾ ಶಿವರಾಜ್ ಕುಮಾರ್ ಸಾಂತ್ವನ ಹೇಳಿ, ₹ 13 ಲಕ್ಷ ನೆರವು

Date:

Geeta Shivaraj Kumar ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಜೂನ್ 28 ರಂದು ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ 13 ಜನರು ಮೃತಪಟ್ಟಿದ್ದರು.

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್

ಚಿತ್ರ ನಟ ಶಿವರಾಜ್ ಕುಮಾರ್ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬದ ಜೊತೆ ಮಾತನಾಡಿದರು.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಗೀತಾ ಶಿವರಾಜ್ ಕುಮಾರ್ ಅವರು ಮೃತರ ಕುಟುಂಬಕ್ಕೆ 13 ಲಕ್ಷ ರೂಪಾಯಿ ‌ವೈಯಕ್ತಿಕ ನೆರವು ನೀಡಿದರು.

ಮೃತರ ‌ಕುಟುಂಬದವರಿಗೆ ತಲಾ 1 ಲಕ್ಷ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 1.50 ಲಕ್ಷ ನೆರವು ನೀಡಿದರು.

Geeta Shivaraj Kumar ಘಟನೆಯಲ್ಲಿ ಗಾಯಗೊಂಡ ಅರ್ಪಿತಾಗೆ ನೆರವು ನೀಡುವುದಾಗಿ ಭರವಸೆ ನೀಡಿದ ರು.
ಈ ಸಂದರ್ಭದಲ್ಲಿ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಸೇರಿದಂತೆ ಹಲವರ‌ ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಗುರುಪುರ ಬಿಜಿಎಸ್ ಸ್ವತಂತ್ರ ಪಪೂ. ಕಾಲೇಜಿಗೆ ಶೇ.100 ಫಲಿತಾಂಶ ಸಾಧನೆ.

2nd PUC Exam Result 2026 ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ...

DVS Independent College ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ.ಡಿವಿಎಸ್ ಪದವಿ ಪೂರ್ವ ಕಾಲೇಜಿನ ಗಮನಾರ್ಹ ಸಾಧನೆ.

DVS Independent College ದ್ವಿತೀಯ ಪಿಯು ಪರೀಕ್ಷೆಯಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್...

S.N. Channabasappa ಶಿವಮೊಗ್ಗ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ- ಶಾಸಕ ಎಸ್.ಎನ್.ಚನ್ನಬಸಪ್ಪ.

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಅನ್ನು ಸುಸಜ್ಜಿತವಾಗಿ...