Friday, June 19, 2026
Friday, June 19, 2026

Geeta Shivaraj Kumar ಎಮ್ಮೆಹಟ್ಟಿಯಲ್ಲಿನ ಮೃತರ ಕುಟುಂಬಕ್ಕೆ ಗೀತಾ ಶಿವರಾಜ್ ಕುಮಾರ್ ಸಾಂತ್ವನ ಹೇಳಿ, ₹ 13 ಲಕ್ಷ ನೆರವು

Date:

Geeta Shivaraj Kumar ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಜೂನ್ 28 ರಂದು ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ 13 ಜನರು ಮೃತಪಟ್ಟಿದ್ದರು.

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್

ಚಿತ್ರ ನಟ ಶಿವರಾಜ್ ಕುಮಾರ್ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬದ ಜೊತೆ ಮಾತನಾಡಿದರು.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಗೀತಾ ಶಿವರಾಜ್ ಕುಮಾರ್ ಅವರು ಮೃತರ ಕುಟುಂಬಕ್ಕೆ 13 ಲಕ್ಷ ರೂಪಾಯಿ ‌ವೈಯಕ್ತಿಕ ನೆರವು ನೀಡಿದರು.

ಮೃತರ ‌ಕುಟುಂಬದವರಿಗೆ ತಲಾ 1 ಲಕ್ಷ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 1.50 ಲಕ್ಷ ನೆರವು ನೀಡಿದರು.

Geeta Shivaraj Kumar ಘಟನೆಯಲ್ಲಿ ಗಾಯಗೊಂಡ ಅರ್ಪಿತಾಗೆ ನೆರವು ನೀಡುವುದಾಗಿ ಭರವಸೆ ನೀಡಿದ ರು.
ಈ ಸಂದರ್ಭದಲ್ಲಿ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಸೇರಿದಂತೆ ಹಲವರ‌ ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...