Thursday, December 18, 2025
Thursday, December 18, 2025

Chamber Of Commerce Shivamogga “ಕಾಸಿಯ” ನಿರ್ದೇಶಕರಾಗಿ ಆಯ್ಕೆಯಾಗಿರುವ ಎಂ.ಎ.ರಮೇಶ್ ಹೆಗಡೆಗೆ ಸನ್ಮಾನ

Date:

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ರಿ) ಬೆಂಗಳೂರು (ಕಾಸಿಯಾ) ನೂತನವಾಗಿ ಕಾಸಿಯಾ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆಯಾಗಿರುವ ಶ್ರೀ ಎಂ.ಎ ರಮೇಶ್ ಹೆಗಡೆಯವರಿಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಎನ್. ಗೋಪಿನಾಥ್‌ರವರು ಗೌರವ ಸನ್ಮಾನವನ್ನು ನೀಡಿದರು. ಇದೇ ಸಂಧರ್ಬದಲ್ಲಿ ಅಧ್ಯಕ್ಷರು ಮಾತನಾಡಿ ಶ್ರೀ ರಮೇಶ್ ಹೆಗಡೆಯವರು ಮುಂದಿನ ದಿನಗಳಲ್ಲಿ ಕಾಸಿಯಾ ಸಂಘದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತಮ ಸೇವೆ ಸಲ್ಲಿಸಲಿ ಎಂದು ಆಡಳಿತ ಮಂಡಳಿಯ ಪರವಾಗಿ ಶುಭ ಹಾರೈಸಿದರು.
Chamber Of Commerce Shivamogga ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾಯದರ್ಶಿ ವಸಂತ್ ಹೋಬಳಿದಾರ್, ಸಹಕಾರ್ಯದರ್ಶಿ ಜಿ. ವಿಜಯಕುಮಾರ್, ಖಜಾಂಚಿ ಎಂ. ರಾಜು ನಿರ್ದೇಶಕರುಗಳಾದ ಯು. ಮಧುಸೂದನ ಐತಾಳ್, ಈ ಪರಮೇಶ್ವರ್, ಕೆ.ಎಸ್. ಸುಕುಮಾರ್, ಪ್ರದೀಪ್ ವಿ. ಎಲಿ, ಬಿ. ಮಂಜೇಗೌಡ, ಮರಿಸ್ವಾಮಿ, ಜಗದೀಶ್ ಮಾತನವರ್, ಗಣೇಶ್ ಎಂ. ಅಂಗಡಿ, ಪಿ.ಎಸ್ ಹಾಲಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...