Wednesday, March 25, 2026
Wednesday, March 25, 2026

Forest Department ಸೊರಬ ತಾಲೂಕಿನಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಇಬ್ಬರ ಬಂಧನ

Date:

Forest Department ಸೊರಬ ತಾಲೂಕಿನ ಕಾಸರಗುಪ್ಪೆ ಗ್ರಾಮ ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಮಾಡಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಮೇತ ಹಿಡಿದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ಆರೋಪಿಗಳು ಕಾಸರಗುಪ್ಪೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡಿಸಾಗಿಸುವಾಗಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದಾಗ ನಿಸರಾಣಿಯ ರವೀಂದ್ರ ಸುಬ್ಬಪ್ಪ(೨೬) ಹಾರೆಕೊಪ್ಪದ ರಾಕೇಶ ರಘುಪತಿ (೧೮)ಎಂಬುವರನ್ನು ಸ್ಥಳದಲ್ಲಿ ಬಂಧಿಸಲಾಗಿದೆ, ಚೀಲನೂರಿನ ಪ್ರದೀಪ್ ಮಂಜಪ್ಪ(೩೦ )ಹಾರೆಕೊಪ್ಪದ ನಂದನ ಆನಂದ(೨೫) ಸಿದ್ದಾಪುರದ ನಾಗರಾಜ(೨೫) ಗೊಂಟನಾಳ ಎಂಬ ಮೂರು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ರಕ್ಷಣಾಧಿಕಾರಿ ಜಾವಿದ್ ಭಾಷಾ ಅಂಗಡಿ, ಅರಣ್ಯ ಸಂರಕ್ಷಕರಾದ ಪರಶುರಾಮ್, ಯೋಗರಾಜ್, ಸಿಬ್ಬಂದಿಗಳಾದ ಹರೀಶ್, ಆನಂದ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...