Thursday, December 18, 2025
Thursday, December 18, 2025

Forest Department ಸೊರಬ ತಾಲೂಕಿನಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಇಬ್ಬರ ಬಂಧನ

Date:

Forest Department ಸೊರಬ ತಾಲೂಕಿನ ಕಾಸರಗುಪ್ಪೆ ಗ್ರಾಮ ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಡಿತಲೆ ಮಾಡಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಾಹನ ಸಮೇತ ಹಿಡಿದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.
ಆರೋಪಿಗಳು ಕಾಸರಗುಪ್ಪೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡಿಸಾಗಿಸುವಾಗಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದಾಗ ನಿಸರಾಣಿಯ ರವೀಂದ್ರ ಸುಬ್ಬಪ್ಪ(೨೬) ಹಾರೆಕೊಪ್ಪದ ರಾಕೇಶ ರಘುಪತಿ (೧೮)ಎಂಬುವರನ್ನು ಸ್ಥಳದಲ್ಲಿ ಬಂಧಿಸಲಾಗಿದೆ, ಚೀಲನೂರಿನ ಪ್ರದೀಪ್ ಮಂಜಪ್ಪ(೩೦ )ಹಾರೆಕೊಪ್ಪದ ನಂದನ ಆನಂದ(೨೫) ಸಿದ್ದಾಪುರದ ನಾಗರಾಜ(೨೫) ಗೊಂಟನಾಳ ಎಂಬ ಮೂರು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ರಕ್ಷಣಾಧಿಕಾರಿ ಜಾವಿದ್ ಭಾಷಾ ಅಂಗಡಿ, ಅರಣ್ಯ ಸಂರಕ್ಷಕರಾದ ಪರಶುರಾಮ್, ಯೋಗರಾಜ್, ಸಿಬ್ಬಂದಿಗಳಾದ ಹರೀಶ್, ಆನಂದ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...