Thursday, February 5, 2026
Thursday, February 5, 2026

Aparna Vastarey ಕನ್ನಡ ನಿರೂಪಣೆಗೆ ಆಭರಣದ ಮೌಲ್ಯಸ್ಪರ್ಶ ನೀಡಿದ ಮುತ್ತಿನ ಮಾತಿನ “ಅರ್ಪಣಾ” ಇನ್ನಿಲ್ಲ.

Date:

Aparna Vastarey ಹಲವು ತಿಂಗಳುಗಳ ಕಾಲ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಚ್ಚ ಕನ್ನಡದ ನಿರೂಪಕಿ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು.

ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಕನ್ನಡ ಪದಗಳನ್ನು ಮುತ್ತಿನಂತೆ ಹೆಣೆದು ಇಂಪಾಗಿ ಮಾತನಾಡುತ್ತಿದ್ದ, ಕನ್ನಡಕ್ಕೆ ಕಳೆ ಕೊಟ್ಟ ಅಪರ್ಣ, ಇನ್ನು ನೆನಪು ಮಾತ್ರವೇ ಆಗಿದ್ದಾರೆ. ಕನ್ನಡ ಭಾಷೆಗೆ ಸ್ವರವಾಗಿದ್ದಂತ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.

Aparna Vastarey ನಿನ್ನೆ ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವ ಅವರ ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ 1 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ಅಪರ್ಣಾ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು.
ಅಲ್ಲಿ ಸ್ಮಾರ್ತ ಬ್ಯಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಿದ ಬಳಿಕ, ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

ಈಗ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...