Kukke Subrahmanya Kumaradhara River ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹವೊಂದು ತೇಲಿ ಬಂದ ಘಟನೆ (ಜು.15)ಸೋಮವಾರ ತಡರಾತ್ರಿ ನಡೆದಿದೆ. ಕುಮಾರಧಾರ ನದಿಯ ಪ್ರವಾಹಕ್ಕೆ ಸಿಲುಕಿ ಆನೆ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕಮಾರಧಾರ ನದಿ ನೀರಿನ ಮಟ್ಟವನ್ನು ಪರೀಕ್ಷಿಸಲು ಮನ್ಮಥ ಮಟ್ಟೋಡಿ ಹಾಗೂ ಅವರ ತಂಡ ಭೇಟಿ ನೀಡಿದ್ದ ವೇಳೆ ಈ ದೃಶ್ಯ ಕಂಡುಬಂದಿದ್ದು ಸೂಕ್ಷ್ಮವಾಗಿ ಗಮನಿಸಿ ನೋಡಿದಾಗ ಆನೆ ಎಂಬುದಾಗಿ ಗೋಚರವಾಗಿದೆ.
ವಿದ್ಯುತ್ ತಂತಿಯಲ್ಲಿ ಜೀ*ವ ಕಳೆದುಕೊಂಡ ಹೆಬ್ಬಾವು..!
ಕಮಾರಧಾರ ನದಿಯಲ್ಲಿ ಕಣಿಸಿಕೊಂಡಿದ್ದ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆಯವರು ಶೋಧ ನಡೆಸಿದ್ದಾರೆ.
Date: