Saturday, August 29, 2026
Saturday, August 29, 2026

Hasanagara Panchayath ಹೊಸನಗರ ತಾಲ್ಲೂಕಿನ ಅರಗೋಡಿಯಲ್ಲಿ ಮಳೆಗೆ ಮನೆಯ ಮೇಲೆ ಬಿದ್ದ ತೆಂಗಿನ ಮರ

Date:

Hasanagara Panchayath ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ಮನೆ ಮೇಲೆ ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ದೊಡ್ಡ ತೆಂಗಿನ ಮರವೊಂದು ಬಿದ್ದಿದೆ.
ಇಡೀ ಮರ ಮನೆಯ ಮೇಲೆಯೇ ಬಿದ್ದಿರುವುದರಿಂದ ಮನೆಯನ್ನ ಎರಡು ಭಾಗ ಮಾಡಿದಂತೆ ಹಾನಿಯಾಗಿದೆ. ಮನೆಯ ಹಂಚುಗಳು ಪೂರ್ಣ ಹಾಳಾಗಿದ್ದು, ಮಾಡು ಮರಿದುಬಿದ್ದಿದೆ ಗೋಡೆಗಳು ಜಖಂಗೊಂಡಿವೆ. ತೆಂಗಿನಮರ ಬುಡ ಸಮೇತವಾಗಿ ಬಿದ್ದಿದೆ.
ಕುಸಿದ ಛಾವಣಿ ಮನೆಯವರು ಬಚಾವ್ :
Hasanagara Panchayath ಇನ್ನೊಂದೆಡೆ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ. ಅದೃಷ್ಟಕ್ಕೆ ಗೋಡೆ ಕುಸಿಯುವಾಗ ಶಬ್ದ ಬರುತ್ತಿದ್ದರಿಂದ ಮನೆಯವರೆಲ್ಲರೂ ಮನೆಯಿಂದ ಹೊರಕ್ಕೆ ಬಂದಿದ್ದಾರೆ. ಆನಂತರ ಮನೆಯ ಗೋಡೆ ಹಾಗೂ ಛಾವಣಿ ಕುಸಿದಿದೆ. ಹೊಟ್ಯಾಳಪುರ ಗ್ರಾಮದ ಪ್ರಭಾಕರ್ ಎಂಬುವವರ ಮನೆ ಇದಾಗಿದೆ. ಇದೀಗ ಮನೆ ಪೂರ್ಣ ಪ್ರಮಾಣದಲ್ಲಿ ಕುಸಿಯುವ ಹಂತದಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...