Wednesday, July 8, 2026
Wednesday, July 8, 2026

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಮರವುರುಳಿ “ಕೈಮರ” ವಾಗಿ ರೈಲಿಗೆ ಬ್ರೇಕ್ : ಸಿಬ್ಬಂದಿ ಕಾರ್ಯಾಚರಣೆ

Date:

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಉರುಳಿದ ಪರಿಣಾಮ ಬೃಹತ್ ಮರವೊಂದು ನೆಲಕ್ಕುರುಳಿ ವಿದ್ಯುತ್ ಕಂಬಗಳನ್ನ ಹಾನಿ ಉಂಟು ಮಾಡಿದೆ.

ರೈಲ್ವೆ ಹಳಿಯ ಮೇಲೆ ಉರುಳಿ ಬಿದ್ದ ಬೃಹದಾಕಾರದ ಮರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ರೈಲ್ವೆ ಸ್ಟೇಷನ್ ಬಳಿ ಭಾರಿ ಮಳೆಗೆ ಮರ ಉರುಳಿದೆ. ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಧರೆಗುರುಳಿವೆ.

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ತೆರಳಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಗಳ ಮರ ತೆರವು ಕಾರ್ಯಚರಣೆ ನಡೆಸಿದ್ದಾರೆ.

Arasalu Railway ಬೆಳಿಗ್ಗೆ ಬೆಂಗಳೂರು-ತಾಳಗುಪ್ಪ ರೈಲು ಸಂಚಾರಕ್ಕೆ ಈ ಮರ ಅಡಚಣೆ ಉಂಟು ಮಾಡಿತ್ತು. ರೈಲಿನಲ್ಲಿದ್ದ ಪ್ರಯಾಣಿಕರ ತಂಡವೊಂದು ರೆಸ್ಕ್ಯೂ ಮಾಡಿತ್ತು.

ಬೆಳಿಗ್ಗೆ ತೆರಳಿದ್ದ ರೈಲಿಗೆ ಮತ್ತು ಇತರೆ ರೈಲಿಗೆ ಈ ಮರ ಮತ್ತೆ ತೊಂದರೆ ಉಂಟು ಮಾಡಿತ್ತು. ಈಗ ಸಿಬ್ಬಂದಿಗಳೆ ಬಂದು ತೆರವು ಕಾರ್ಯ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...