Monday, February 2, 2026
Monday, February 2, 2026

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಮರವುರುಳಿ “ಕೈಮರ” ವಾಗಿ ರೈಲಿಗೆ ಬ್ರೇಕ್ : ಸಿಬ್ಬಂದಿ ಕಾರ್ಯಾಚರಣೆ

Date:

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಉರುಳಿದ ಪರಿಣಾಮ ಬೃಹತ್ ಮರವೊಂದು ನೆಲಕ್ಕುರುಳಿ ವಿದ್ಯುತ್ ಕಂಬಗಳನ್ನ ಹಾನಿ ಉಂಟು ಮಾಡಿದೆ.

ರೈಲ್ವೆ ಹಳಿಯ ಮೇಲೆ ಉರುಳಿ ಬಿದ್ದ ಬೃಹದಾಕಾರದ ಮರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ರೈಲ್ವೆ ಸ್ಟೇಷನ್ ಬಳಿ ಭಾರಿ ಮಳೆಗೆ ಮರ ಉರುಳಿದೆ. ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಧರೆಗುರುಳಿವೆ.

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ತೆರಳಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಗಳ ಮರ ತೆರವು ಕಾರ್ಯಚರಣೆ ನಡೆಸಿದ್ದಾರೆ.

Arasalu Railway ಬೆಳಿಗ್ಗೆ ಬೆಂಗಳೂರು-ತಾಳಗುಪ್ಪ ರೈಲು ಸಂಚಾರಕ್ಕೆ ಈ ಮರ ಅಡಚಣೆ ಉಂಟು ಮಾಡಿತ್ತು. ರೈಲಿನಲ್ಲಿದ್ದ ಪ್ರಯಾಣಿಕರ ತಂಡವೊಂದು ರೆಸ್ಕ್ಯೂ ಮಾಡಿತ್ತು.

ಬೆಳಿಗ್ಗೆ ತೆರಳಿದ್ದ ರೈಲಿಗೆ ಮತ್ತು ಇತರೆ ರೈಲಿಗೆ ಈ ಮರ ಮತ್ತೆ ತೊಂದರೆ ಉಂಟು ಮಾಡಿತ್ತು. ಈಗ ಸಿಬ್ಬಂದಿಗಳೆ ಬಂದು ತೆರವು ಕಾರ್ಯ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...