Sunday, December 7, 2025
Sunday, December 7, 2025

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಮರವುರುಳಿ “ಕೈಮರ” ವಾಗಿ ರೈಲಿಗೆ ಬ್ರೇಕ್ : ಸಿಬ್ಬಂದಿ ಕಾರ್ಯಾಚರಣೆ

Date:

Arasalu Railway ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಉರುಳಿದ ಪರಿಣಾಮ ಬೃಹತ್ ಮರವೊಂದು ನೆಲಕ್ಕುರುಳಿ ವಿದ್ಯುತ್ ಕಂಬಗಳನ್ನ ಹಾನಿ ಉಂಟು ಮಾಡಿದೆ.

ರೈಲ್ವೆ ಹಳಿಯ ಮೇಲೆ ಉರುಳಿ ಬಿದ್ದ ಬೃಹದಾಕಾರದ ಮರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ರೈಲ್ವೆ ಸ್ಟೇಷನ್ ಬಳಿ ಭಾರಿ ಮಳೆಗೆ ಮರ ಉರುಳಿದೆ. ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಧರೆಗುರುಳಿವೆ.

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ತೆರಳಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಗಳ ಮರ ತೆರವು ಕಾರ್ಯಚರಣೆ ನಡೆಸಿದ್ದಾರೆ.

Arasalu Railway ಬೆಳಿಗ್ಗೆ ಬೆಂಗಳೂರು-ತಾಳಗುಪ್ಪ ರೈಲು ಸಂಚಾರಕ್ಕೆ ಈ ಮರ ಅಡಚಣೆ ಉಂಟು ಮಾಡಿತ್ತು. ರೈಲಿನಲ್ಲಿದ್ದ ಪ್ರಯಾಣಿಕರ ತಂಡವೊಂದು ರೆಸ್ಕ್ಯೂ ಮಾಡಿತ್ತು.

ಬೆಳಿಗ್ಗೆ ತೆರಳಿದ್ದ ರೈಲಿಗೆ ಮತ್ತು ಇತರೆ ರೈಲಿಗೆ ಈ ಮರ ಮತ್ತೆ ತೊಂದರೆ ಉಂಟು ಮಾಡಿತ್ತು. ಈಗ ಸಿಬ್ಬಂದಿಗಳೆ ಬಂದು ತೆರವು ಕಾರ್ಯ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಏಕಮುಖ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಆದೇಶ

DC Shivamogga ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ...

Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗದ ಜಿಲ್ಲಾ ಪ್ರವಾಸ

Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ....

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...