Thursday, March 19, 2026
Thursday, March 19, 2026

Job Reservation ಬಾಂಗ್ಲಾದೇಶವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ಸಲಹಾ ಸೂಚಿ ಬಿಡುಗಡೆ

Date:

Job Reservation ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿಗಾಗಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಲಹಾ ಸೂಚಿ ಬಿಡುಗಡೆ ಮಾಡಿರುವ ಭಾರತ, ತಾವು ವಾಸಿಸುತ್ತಿರುವ ಮನೆಗಳಿಂದ ಹೊರ ಬರಬೇಡಿ ಹಾಗೂ ಪ್ರವಾಸಗಳನ್ನು ತಡೆ ಹಿಡಿಯಿರಿ ಎಂದು ಸಲಹೆ ನೀಡಿದೆ.

ಇದರೊಂದಿಗೆ ಕೆಲವು 24 ಗಂಟೆಗಳ ತುರ್ತು ಸಹಾಯವಾಣಿಯನ್ನೂ ಭಾರತ ಬಿಡುಗಡೆ ಮಾಡಿದೆ.

“ಒಂದು ವೇಳೆ ಏನಾದರೂ ತುರ್ತಿದ್ದರೆ ಅಥವಾ ನೆರವಿನ ಅಗತ್ಯವಿದ್ದರೆ, ದಯವಿಟ್ಟು ನಮ್ಮ ಹೈಕಮಿಷನ್ ಹಾಗೂ ಸಹಾಯಕ ಹೈಕಮಿಷನ್ ಕಚೇರಿಗಳನ್ನು ಸಂಪರ್ಕಿಸಿ”” ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Job Reservation ಸರಕಾರಿ ಉದ್ಯೋಗ ನೇಮಕಾತಿ ವ್ಯವಸ್ಥೆಯಲ್ಲಿ ತರಲು ಬಯಸಿರುವ ಮೀಸಲಾತಿಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ಹಾಗೂ ಭದ್ರತಾ ಪಡೆಗಳ ಕ್ರಮವನ್ನು ಖಂಡಿಸಿ ಬುಧವಾರ ಪ್ರತಿಭಟನಾನಿರತ ವಿದ್ಯಾರ್ಥಿಗಳು ಗುರುವಾರ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಮುಷ್ಕರದ ಸಂದರ್ಭದಲ್ಲಿ ಹಿಂಸಾಚಾರದ ಘಟನೆಗಳು ಭುಗಿಲೆದ್ದಿವೆ. ಈ ಹಿನ್ನೆಲೆಯಲ್ಲಿ ಭಾರತ ಸರಕಾರವು ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳಿಗೆ ಗುರುವಾರ ಸಲಹಾ ಸೂಚಿ ಬಿಡುಗಡೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...