Friday, August 14, 2026
Friday, August 14, 2026

Holehonur Nripatunga circle ಹೊಳೆಹೊನ್ನೂರಿನಲ್ಲಿ ಹಿಟ್& ರನ್ ಕೇಸ್

Date:

Holehonur Nripatunga circle ಹೊಳೆಹೊನ್ನೂರಿನಲ್ಲಿ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಪಾದಾಚಾರಿಗೆ ಹೊಡೆತಬಿದ್ದಿದ್ದು, ಆತನ ಮೂಳೆ ಮುರಿದಿದೆ.‌ ಬಸ್ ಅಪಘಾತ ಪಡಿಸಿ ಮುಂದೆ ಸಾಗಿದೆ.‌
ಅಗಸನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ ಹೊಳೆಹೊನ್ನೂರು ನೃಪತುಂಗ ವೃತ್ತದ ಬಳಿ ಕೆನರಾ ಬ್ಯಾಂಕ್ ಮುಂದೆ ನಡೆದುಕೊಂಡು ಬರುತ್ತಿದ್ದು, ಶಿವಮೊಗ್ಗದ ಕಡೆಯಿಂದ ಬಂದ ಬಸ್ ದಿಡೀರ್ ಎಂದು ರಸ್ತೆ ಕೆಳೆಗೆ ಇಳಿಸಿ ಅಪಘಾತಪಡಿಸಿದ್ದಾನೆ.‌
Holehonur Nripatunga circle ಬಸವರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಆತನನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಚಾಲಕ ಹಿಟ್ ಡ್ ರನ್‌ ಮಾಡಿದ್ದಾನೆ. ಬಸವರಾಜ್‌ ಅವರು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ
ವೈದ್ಯಕೀಯ ವರದಿಯಲ್ಲಿ ಬಸವರಾಜ್ ಗೆ ಎದೆಗೆ ಬಲವಾಗಿ ಪೆಟ್ಟಾಗಿದ್ದು ಮೂಳೆ ಮುರಿದಿರುವುದಾಗಿ ತಿಳಿದು ಬಂದಿದೆ. ಉಸಿರಾಟಕ್ಕೆ ತೊಂದರೆ ಉಂಟುಮಾಡಿ ಅಪಘಾತ ಸ್ಥಳದಲ್ಲಿ ಬಸ್ ನಿಲ್ಲಿಸದೆ ಹೋಗಿರುವ ಖಾಸಗಿ ಬಸ್ ನ್ನು ಪತ್ತೆ ಮಾಡಿಕೊಡುವಂತೆ ಪತ್ನಿ‌ ಹೊಳೆಹೊನ್ನೂರಿನಲ್ಲಿ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...