Wednesday, October 2, 2024
Wednesday, October 2, 2024

Holehonur Nripatunga circle ಹೊಳೆಹೊನ್ನೂರಿನಲ್ಲಿ ಹಿಟ್& ರನ್ ಕೇಸ್

Date:

Holehonur Nripatunga circle ಹೊಳೆಹೊನ್ನೂರಿನಲ್ಲಿ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಪಾದಾಚಾರಿಗೆ ಹೊಡೆತಬಿದ್ದಿದ್ದು, ಆತನ ಮೂಳೆ ಮುರಿದಿದೆ.‌ ಬಸ್ ಅಪಘಾತ ಪಡಿಸಿ ಮುಂದೆ ಸಾಗಿದೆ.‌
ಅಗಸನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ ಹೊಳೆಹೊನ್ನೂರು ನೃಪತುಂಗ ವೃತ್ತದ ಬಳಿ ಕೆನರಾ ಬ್ಯಾಂಕ್ ಮುಂದೆ ನಡೆದುಕೊಂಡು ಬರುತ್ತಿದ್ದು, ಶಿವಮೊಗ್ಗದ ಕಡೆಯಿಂದ ಬಂದ ಬಸ್ ದಿಡೀರ್ ಎಂದು ರಸ್ತೆ ಕೆಳೆಗೆ ಇಳಿಸಿ ಅಪಘಾತಪಡಿಸಿದ್ದಾನೆ.‌
Holehonur Nripatunga circle ಬಸವರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಆತನನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಚಾಲಕ ಹಿಟ್ ಡ್ ರನ್‌ ಮಾಡಿದ್ದಾನೆ. ಬಸವರಾಜ್‌ ಅವರು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ
ವೈದ್ಯಕೀಯ ವರದಿಯಲ್ಲಿ ಬಸವರಾಜ್ ಗೆ ಎದೆಗೆ ಬಲವಾಗಿ ಪೆಟ್ಟಾಗಿದ್ದು ಮೂಳೆ ಮುರಿದಿರುವುದಾಗಿ ತಿಳಿದು ಬಂದಿದೆ. ಉಸಿರಾಟಕ್ಕೆ ತೊಂದರೆ ಉಂಟುಮಾಡಿ ಅಪಘಾತ ಸ್ಥಳದಲ್ಲಿ ಬಸ್ ನಿಲ್ಲಿಸದೆ ಹೋಗಿರುವ ಖಾಸಗಿ ಬಸ್ ನ್ನು ಪತ್ತೆ ಮಾಡಿಕೊಡುವಂತೆ ಪತ್ನಿ‌ ಹೊಳೆಹೊನ್ನೂರಿನಲ್ಲಿ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...