Thursday, September 17, 2026
Thursday, September 17, 2026

Guru Purnima ದಾವಣಗೆರೆ ಆಧ್ಯಾತ್ಮ ಮಂದಿರದ 38 ನೇ ವಾರ್ಷಿಕೋತ್ಸವ

Date:

Guru Purnima ದಾವಣಗೆರೆ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಿವಾನಂದ ತೀರ್ಥ ಗುರು ಅಧ್ಯಾತ್ಮ ಮಂದಿರದ ಶ್ರೀ ಗುರು ದತ್ತಾತ್ರೇಯ ಪ್ರತಿಷ್ಠಾಪನೆಯ 38ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರುಪೂರ್ಣಿಮೆ ನಿಮಿತ್ತ 108 ಶ್ರೀ ಸತ್ಯದತ್ತ ವೃತ ಮಹೋತ್ಸವವು ಸಾಂಪ್ರದಾಯಿಕ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಶ್ರೀ ರಾಜನಹಳ್ಳಿ ಹರಿಹರಪ್ಪ ಟ್ರಸ್ಟ್ ಹಾಗೂ ಶ್ರೀಮತಿ ರಾಜನಹಳ್ಳಿ ಕಾಂತ ಲಕ್ಷ್ಮಮ್ಮ ಆರ್ ವಿ ಗೋಪಾಲಕೃಷ್ಣ ಶ್ರೇಷ್ಟಿ ವ್ಯವಸ್ಥಾಪನೆಯಲ್ಲಿ ಅಧ್ಯಾತ್ಮ ಮಂದಿರದ ಪ್ರಮುಖರುಗಳಾದ ಆರ್ ಎಸ್ ನಾರಾಯಣಸ್ವಾಮಿ, ಆರ್ Guru Purnima ಜಿ. ನಾಗೇಂದ್ರ ಪ್ರಸಾದ್, ಶ್ರೀಧರ ಶ್ರೇಷ್ಠಿ, ಆರ್ ಜಿ ಶ್ರೀನಿವಾಸ್ ಮೂರ್ತಿ, ಬದರಿ ಪ್ರಸಾದ್, ದತ್ತಮೂರ್ತಿ, ಸೌಖ್ಯಾ ಸಾಗರ್, ಗೀತಾ ಶ್ರೀಧರ್ ಮುಂತಾದವರು ಭಾಗವಹಿಸಿದ್ದರು. ವೇದಮೂರ್ತಿ ಶಿವರಾಮ ಶಾಸ್ತ್ರಿ ಮುಂತಾದವರ ಪೌರೋಹಿತ್ಯದಲ್ಲಿ ಹೂವಿನ ಅಲಂಕಾರ ಸೇವೆಯನ್ನು ಶ್ರೀ ಶಿರಡಿ ಸಾಯಿಬಾಬಾ ಭಜನಾ ಮಂಡಳಿ ನೆರವೇರಿಸಿದ್ದರು. ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ್ ವಿಶೇಷ ಆಹ್ವಾನಿತರಾಗಿದ್ದರು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ದಕ್ಷಿಣದ ವತಿಯಿಂದ ಗುರುಪೂರ್ಣಿಮಾ ಪ್ರಸಾದ ವಿತರಣೆ ನೆರವೇರಿತು,ಡಾ.ಎಸ್ ಹೆಚ್ ಸುಜಿತ್ ಕುಮಾರ್ ಮುಂತಾದವರು ಅಲ್ಲಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...