Wednesday, October 2, 2024
Wednesday, October 2, 2024

Guru Purnima ದಾವಣಗೆರೆ ಆಧ್ಯಾತ್ಮ ಮಂದಿರದ 38 ನೇ ವಾರ್ಷಿಕೋತ್ಸವ

Date:

Guru Purnima ದಾವಣಗೆರೆ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಿವಾನಂದ ತೀರ್ಥ ಗುರು ಅಧ್ಯಾತ್ಮ ಮಂದಿರದ ಶ್ರೀ ಗುರು ದತ್ತಾತ್ರೇಯ ಪ್ರತಿಷ್ಠಾಪನೆಯ 38ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗುರುಪೂರ್ಣಿಮೆ ನಿಮಿತ್ತ 108 ಶ್ರೀ ಸತ್ಯದತ್ತ ವೃತ ಮಹೋತ್ಸವವು ಸಾಂಪ್ರದಾಯಿಕ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಶ್ರೀ ರಾಜನಹಳ್ಳಿ ಹರಿಹರಪ್ಪ ಟ್ರಸ್ಟ್ ಹಾಗೂ ಶ್ರೀಮತಿ ರಾಜನಹಳ್ಳಿ ಕಾಂತ ಲಕ್ಷ್ಮಮ್ಮ ಆರ್ ವಿ ಗೋಪಾಲಕೃಷ್ಣ ಶ್ರೇಷ್ಟಿ ವ್ಯವಸ್ಥಾಪನೆಯಲ್ಲಿ ಅಧ್ಯಾತ್ಮ ಮಂದಿರದ ಪ್ರಮುಖರುಗಳಾದ ಆರ್ ಎಸ್ ನಾರಾಯಣಸ್ವಾಮಿ, ಆರ್ Guru Purnima ಜಿ. ನಾಗೇಂದ್ರ ಪ್ರಸಾದ್, ಶ್ರೀಧರ ಶ್ರೇಷ್ಠಿ, ಆರ್ ಜಿ ಶ್ರೀನಿವಾಸ್ ಮೂರ್ತಿ, ಬದರಿ ಪ್ರಸಾದ್, ದತ್ತಮೂರ್ತಿ, ಸೌಖ್ಯಾ ಸಾಗರ್, ಗೀತಾ ಶ್ರೀಧರ್ ಮುಂತಾದವರು ಭಾಗವಹಿಸಿದ್ದರು. ವೇದಮೂರ್ತಿ ಶಿವರಾಮ ಶಾಸ್ತ್ರಿ ಮುಂತಾದವರ ಪೌರೋಹಿತ್ಯದಲ್ಲಿ ಹೂವಿನ ಅಲಂಕಾರ ಸೇವೆಯನ್ನು ಶ್ರೀ ಶಿರಡಿ ಸಾಯಿಬಾಬಾ ಭಜನಾ ಮಂಡಳಿ ನೆರವೇರಿಸಿದ್ದರು. ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ್ ವಿಶೇಷ ಆಹ್ವಾನಿತರಾಗಿದ್ದರು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ದಕ್ಷಿಣದ ವತಿಯಿಂದ ಗುರುಪೂರ್ಣಿಮಾ ಪ್ರಸಾದ ವಿತರಣೆ ನೆರವೇರಿತು,ಡಾ.ಎಸ್ ಹೆಚ್ ಸುಜಿತ್ ಕುಮಾರ್ ಮುಂತಾದವರು ಅಲ್ಲಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...