Thursday, September 17, 2026
Thursday, September 17, 2026

Yuva Nidhi Scheme Karnataka ಯುವನಿಧಿ ಯೋಜನೆಗೆ ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ನೋಂದಣಿಗೆ ಆಹ್ವಾನ

Date:

Yuva Nidhi Scheme Karnataka ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‍ಲೈನ್ ನೋಂದಣಿ ಆಹ್ವಾನಿಸಿದೆ.
2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
Yuva Nidhi Scheme Karnataka ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಗ್ರಾಮ ಒನ್, ಶಿವಮೊಗ್ಗ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳು ನೇರ ನಗದು ಖಾತಗೆ ಜಮಾ ಆಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ತಿರುವು, ಗುತ್ಯಪ್ಪ ಕಾಲೋನಿ ಶಿವಮೊಗ್ಗ. ದೂ.ಸಂ.:08182-255293 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...