Sunday, August 2, 2026
Sunday, August 2, 2026

Shivamogga Police ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ ಓರ್ವನ ಪತ್ತೆ

Date:

Shivamogga Police ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗದ ಸೋಗಾನೆಯಲ್ಲಿಯಲ್ಲಿ ಕೇಂದ್ರ ಕಾರಾಗೃಹದ ಮೇಲೆ ರೇಡ್‌ ನಡೆಸಿದ್ದಾರೆ. ಎಸ್‌ಪಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಸೂಚನೆ ಅನ್ವಯ ಈ ದಾಳಿ ನಡೆದಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ ನೇತೃತ್ವದಲ್ಲಿ ರೇಡ್‌ ನಡೆದಿದೆ.

ಬಾಬು ಆಂಜನಪ್ಪ, ಡಿವೈಎಸ್.ಪಿ, ಶಿವಮೊಗ್ಗ –ಎ ಉಪವಿಭಾಗ, ಕೃಷ್ಣ ಮೂರ್ತಿ, ಡಿವೈಎಸ್ಪಿ, ಡಿ.ಎ.ಆರ್ ಹಾಗೂ ಸಿದ್ದೇಗೌಡ, ಪೊಲೀಸ್ ನಿರೀಕ್ಷಕರು, ಜಯನಗರ ಪೊಲೀಸ್ ಠಾಣೆ, ಭರತ್, ಪೊಲೀಸ್ ನಿರೀಕ್ಷಕರು, ಮಹಿಳಾ ಪೊಲೀಸ್ ಠಾಣೆ, ಅಶ್ವಥ್ ಗೌಡ, ಪೊಲೀಸ್ ನಿರೀಕ್ಷಕರು, ತುಂಗಾ ನಗರ ಪೊಲೀಸ್ ಠಾಣೆ ಪ್ರಭಾರ, ಹರೀಶ್ ಕೆ ಪಾಟೀಲ್, ಪೊಲೀಸ್ ನಿರೀಕ್ಷಕರು, ಕುಂಸಿ ಪೊಲೀಸ್ ಠಾಣೆ ಮತ್ತು ಚಂದ್ರಕಲಾ, ಪೊಲೀಸ್ ನಿರೀಕ್ಷಕರು, ವಿನೋಬಾನಗರ ಪೊಲೀಸ್ ಠಾಣೆ ರವರು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

Shivamogga Police ಇನ್ನೂ ಒಟ್ಟು 10 ಜನ ಪಿಎಸ್ಐ ಮತ್ತು 50 ಜನ ಪೊಲೀಸ್ ಸಿಬ್ಬಂಧಿಗಳ ತಂಡವು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ, ಮಹಿಳಾ ಬ್ಯಾರಾಕ್ ಗಳನ್ನು ಸೇರಿದಂತೆ ಕೇಂದ್ರ ಕಾರಾಗೃಹವನ್ನು ಪರಿಶೀಲನೆ ನಡೆಸಿದರು. ಈ ದಾಳಿ ವೇಳೆ ಏನೇನು ಪತ್ತೆಯಾದವು ಎಂಬುದರ ಬಗ್ಗೆ ಇನ್ನಷ್ಟೆ ಗೊತ್ತಾಗಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...