Thursday, June 18, 2026
Thursday, June 18, 2026

Chamber Of Commerce ಗಣೇಶ ಎಂ ಅಂಗಡಿ ಔಷಧ ವ್ಯಾಪಾರಿಗಳ ಸಂಘದ ನಿರ್ದೇಶಕರಾಗಿ ಆಯ್ಕೆ.ಅಭಿನಂದಿಸಿದ ಎನ್.ಗೋಪಿನಾಥ್

Date:

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕರಾದ ಶ್ರೀ ಗಣೇಶ ಎಂ. ಅಂಗಡಿಯವರು ಕಳೆದ ಭಾನುವಾರ ಶಿವಮೊಗ್ಗ ಜಿಲ್ಲಾ ಔಷದ ವ್ಯಾಪಾರಿಗಳ ಸಂಘದ ನಡೆದ ಚುನಾವಣೆಯಲ್ಲಿ ಸಮರ್ಥ ತಂಡದಿAದ ಜಯಗಳಿಸಿ ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆ. ವಾಣ ಜ್ಯ ಸಂಘದ ನಿರ್ದೇಶಕರ ಸಭೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್, ಉಪಾಧ್ಯಕ್ಷ ಬಿ. ಗೋಪಿನಾಥ್ ಕಾರ್ಯದರ್ಶಿ ವಸಂತ್

Chamber Of Commerce ಹೋಬಳೀದಾರ್, ಜಂಟೀ ಕಾರ್ಯದರ್ಶಿ ಜಿ. ವಿಜಯಕುಮಾರ್ ಹಾಗೂ ನಿರ್ದೇಶಕರುಗಳಾದ ಎಸ್.ಎಸ್. ಉದಯಕುಮಾರ್, ಈ ಪರಮೇಶ್ವರ, ಕೆ.ಎಸ್. ಸುಕುಮಾರ್, ಮರಿಸ್ವಾಮಿ, ಎಂ.ಎ ರಮೇಶ್ ಹೆಗಡೆ, ಹಾಗೂ ಮಾಜಿ ಅಧ್ಯಕ್ಷರಾದ ಡಿ.ಎಂ. ಶಂಕರಪ್ಪರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...