Monday, August 24, 2026
Monday, August 24, 2026

Draupadi Murmu ರಾಷ್ಟ್ರಪತಿ ಭವನದ ಎರಡು ಸಭಾಂಗಣಗಳಿಗೆ ಗಣತಂತ್ರ ಮಂಟಪ & ಅಶೋಕ ಮಂಟಪ ಮರುನಾಮಕರಣ

Date:

Draupadi Murmu ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದೊಳಗಿನ ಎರಡು ಮಹತ್ವದ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್ ನ ಹೆಸರು ಬದಲಾವಣೆ ಮಾಡಿದ್ದು, ಕ್ರಮವಾಗಿ ಗಣತಂತ್ರ ಮಂಟಪ್‌ ಹಾಗೂ ಆಶೋಕ ಮಂಟಪ್‌ ಎಂದು ಮರುನಾಮಕರಣ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಭಾರತೀಯ ಸಂಸ್ಕೃತಿಯ ಸಾಂಸ್ಕೃತಿಕ ಮೌಲ್ಯಗಳು ಹಾಗೂ ನೈತಿಕತೆಯನ್ನು ಪಸರಿಸುವ ನಿರಂತರ ವಾತಾವರಣವನ್ನು ನಿರ್ಮಿಸುವ ಪ್ರಯತ್ನ ಇದಾಗಿದೆ ಎಂದು ರಾಷ್ಟ್ರಪತಿ ಭವನದ ಸೆಕ್ರೆಟ್ರಿಯೇಟ್ ತಿಳಿಸಿದೆ.

Draupadi Murmu ಐತಿಹಾಸಿಕವಾಗಿ ಪ್ರಸಿದ್ಧವಾಗಿರುವ ‘ದರ್ಬಾರ್ ಹಾಲ್’ ಮತ್ತು ‘ಅಶೋಕ್ ಹಾಲ್’ ಅನ್ನು ಈಗ ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಕರೆಯಲಾಗುತ್ತದೆ. ಭಾರತದ ಗಣರಾಜ್ಯ ಮತ್ತು ಅದರ ಇತಿಹಾಸವನ್ನು ಪ್ರತಿಬಿಂಬಿಸಲು ಈ ಬದಲಾವಣೆಯನ್ನು ಮಾಡಲಾಗಿದೆ.

ಹೆಸರು ಬದಲಾವಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...