Friday, June 19, 2026
Friday, June 19, 2026

Guddekal Balasubrahmanya Swami ಆಡಿಕೃತ್ತಿಕೆ ಜಾತ್ರ ಸಂದರ್ಭ ಸ್ಥಳಿಯ ನಿವಾಸಿಗಳ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮಕ್ಕೆ ಮನವಿ

Date:

Guddekal Balasubrahmanya Swami ಜು 28-29ರಂದು ನಗರದ ಗುಡ್ಡೇಕಲ್ ಬಾಲಸುಬ್ರಹ್ಮಣ್ಯ ಸ್ವಾಮಿಯ ಅಡಿಕೃತಿಕೆ ಜಾತ್ರೆ ನಡೆಯುತ್ತಿರುವ ವ್ಯಾಪ್ತಿಯ ನಿವಾಸಿಗಳ ಸಂಚಾರಕ್ಕೆ ಅಡಚಣೆ ಆಗದಂತೆ ಜಿಲ್ಲಾಡಳಿತದ ಕ್ರಮವಹಿಸಬೇಕೆಂದು ನಾಗರೀಕರು ಮನವಿ ಮಾಡಿಕೊಂಡಿದ್ದಾರೆ.

ಪ್ರತಿವರ್ಷ ಜಾತ್ರೆಯ ಸಂದರ್ಭದಲ್ಲಿ ತುಂಗಾ ಸೇತುವೆಯಿಂದಲೆ ಹೊಳೆಹೊನ್ನೂರು ರಸ್ತೆಗೆ ಎಲ್ಲಾ ಬಗೆಯ ವಾಹನ ಸಂಚಾರವನ್ನು ನಿಷೇಧಿಸುತ್ತಿದ್ದರಿಂದ ಶಾಂತಮ್ಮ ಲೇಔಟ್, ಚಿಕ್ಕಲ್,ಸಿದ್ದೇಶ್ವರ ನಗರ,
ಗುರುಪುರ ನಿವಾಸಿ ಗಳಿಗೆ, ಶಾಲಾ – ಕಾಲೇಜು ವಿದ್ಯಾರ್ಥಿಗಳು ಪರದಾಡಬೇಕಿತ್ತು.

Guddekal Balasubrahmanya Swami ಈ ವರ್ಷ ಮೇಲ್ಸುತುವೆ ನಿರ್ಮಾಣವಾಗಿರುವುದರಿಂದ ಆ ರಸ್ತೆ ಬಳಕೆ ಕೂಡ ಆಗುತ್ತಿದೆ. ಜಾತ್ರೆ ಗೆ ಬರುವ ಭಕ್ತಾದಿಗಳಿಗೆ ಯಾವುದಾದರೂ ಒಂದು ರಸ್ತೆ ಬಳಕೆಗೆ ಅವಕಾಶ ಮಾಡಿಕೊಡುವ ಮೂಲಕ ಮತ್ತೊಂದು
ರಸ್ತೆಯಲ್ಲಿ ಜಾತ್ರಾ ವ್ಯಾಪ್ತಿಯ ನಿವಾಸಿಗಳ ಲಘುವಾಹನಗಳ ಸಂಚಾರಕ್ಕೆ ಅವಕಾಶಮಾಡಿಕೊಡಬೇಕಾಗಿ ಶಾಂತಮ್ಮ
ಲೇಔಟ್, ಚಿಕ್ಕಲ್,ಸಿದ್ದೇಶ್ವರ ನಗರ, ಗುರುಪುರ ನಿವಾಸಿಗಳು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...