Thursday, September 17, 2026
Thursday, September 17, 2026

Hadigallu Gram Panchayat ಮೀನ್ಮನೆಕೊಪ್ಪದಲ್ಲಿ ಬೈಕ್ ಮೇಲೆ ಮರವುರುಳಿ ಸವಾರನ ಸಾವು

Date:

Hadigallu Gram Panchayat ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ (26)ಎಂಬ ಯುವಕ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.
ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ,
ಕೋಣಂದೂರಿಗೆ ಕೆಲಸದ ನಿಮಿತ್ತ ರಾಮಪ್ಪ ತೆರಳಿದ್ದರು. ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.

Hadigallu Gram Panchayat ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ ಮರವೊಂದು ಅಪ್ಪಳಿಸಿದೆ. ಇದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮಪ್ಪ ಸಕಾಲಕ್ಕೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...