Sunday, August 2, 2026
Sunday, August 2, 2026

Udupi Police 34 ವರ್ಷದಷ್ಟು ಹಳೇಯ ಕೇಸಿನ ಸಂಬಂಧ ಈಗ ಹೊಳೆಹೊನ್ನೂರು ಸನಿಹ ಸೆರೆಸಿಕ್ಕ ಆರೋಪಿ

Date:

Udupi Police ಉಡುಪಿ ಪೊಲೀಸರು 34 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗದ ಹೊಳೆಹೊನ್ನೂರು ಮೂಲದ ಆರೋಪಿಯೊಬ್ಬನನ್ನ ಬಂಧಿಸಿದ್ದಾರೆ.

ಉಡುಪಿ ಪೊಲೀಸ್‌ ಉಡುಪಿ ನಗರ ಪೊಲೀಸರ ಕಾರ್ಯಾಚರಣೆ ಇದೀಗ ಕುತೂಹಲ ಮೂಡಿಸುತ್ತಿದೆ. ಮೊನ್ನೆ ಹೊಳೆಹೊನ್ನೂರು ಮೂಲದ ಚಿನ್ನುವಾಡು ಎಂಬ 55 ವರ್ಷದ ವ್ಯಕ್ತಿಯನ್ನ ಉಡುಪಿ ನಗರ ಪೊಲೀಸರು ಬಂಧಿಸಿದ್ದರು. ಶ್ರೀಗಂಧ ಕಳ್ಳತನ ಪ್ರಕರಣ
Udupi Police ಬಂಧಿತ ಆರೋಪಿ 1990 ರಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆ ಲಿಮಿಟ್ಸ್‌ನಲ್ಲಿ ಶ್ರೀಗಂಧ ಕಳ್ಳತನ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೇಸ್ ದಾಖಲಾಗಿ ಇದೀಗ 34 ವರ್ಷಗಳೇ ಕಳೆದಿದೆ. ಇದೀಗ ಪ್ರಕರಣದ ಆರೋಪಿಯನ್ನ ಹೊಳೆಹೊನ್ನೂರು ಸಮೀಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...