Wednesday, April 1, 2026
Wednesday, April 1, 2026

Udupi Police 34 ವರ್ಷದಷ್ಟು ಹಳೇಯ ಕೇಸಿನ ಸಂಬಂಧ ಈಗ ಹೊಳೆಹೊನ್ನೂರು ಸನಿಹ ಸೆರೆಸಿಕ್ಕ ಆರೋಪಿ

Date:

Udupi Police ಉಡುಪಿ ಪೊಲೀಸರು 34 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗದ ಹೊಳೆಹೊನ್ನೂರು ಮೂಲದ ಆರೋಪಿಯೊಬ್ಬನನ್ನ ಬಂಧಿಸಿದ್ದಾರೆ.

ಉಡುಪಿ ಪೊಲೀಸ್‌ ಉಡುಪಿ ನಗರ ಪೊಲೀಸರ ಕಾರ್ಯಾಚರಣೆ ಇದೀಗ ಕುತೂಹಲ ಮೂಡಿಸುತ್ತಿದೆ. ಮೊನ್ನೆ ಹೊಳೆಹೊನ್ನೂರು ಮೂಲದ ಚಿನ್ನುವಾಡು ಎಂಬ 55 ವರ್ಷದ ವ್ಯಕ್ತಿಯನ್ನ ಉಡುಪಿ ನಗರ ಪೊಲೀಸರು ಬಂಧಿಸಿದ್ದರು. ಶ್ರೀಗಂಧ ಕಳ್ಳತನ ಪ್ರಕರಣ
Udupi Police ಬಂಧಿತ ಆರೋಪಿ 1990 ರಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆ ಲಿಮಿಟ್ಸ್‌ನಲ್ಲಿ ಶ್ರೀಗಂಧ ಕಳ್ಳತನ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೇಸ್ ದಾಖಲಾಗಿ ಇದೀಗ 34 ವರ್ಷಗಳೇ ಕಳೆದಿದೆ. ಇದೀಗ ಪ್ರಕರಣದ ಆರೋಪಿಯನ್ನ ಹೊಳೆಹೊನ್ನೂರು ಸಮೀಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...