Tuesday, February 3, 2026
Tuesday, February 3, 2026

Phone Pay ಫೋನ್ ಪೇ ಪಾವತಿಸುವ ಸಂದರ್ಭ ಮಾತಿನ ಚಕಮಕಿ. ಪಾವತಿದಾರರ ಮೇಲೆ ಗುಂಪು ಹಲ್ಲೆ

Date:

Phone Pay ಬಾಪೂಜಿ ನಗರದ ಗಂಗಮ್ಮ ದೇವಸ್ಥಾನದ ಬಳಿ ಅಂಗಡಿಯೊಂದರಲ್ಲಿ ಫೋನ್ ಪೇ ಮೂಲಕ ಹಣ ಪಾವತಿ ವಿಚಾರವಾಗಿ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದೆ.

ಕಿರಣ ಮತ್ತು ರಾಘವೇಂದ್ರ ಗಾಯಗೊಂಡಿದ್ದಾರೆ. ರಾಘವೇಂದ್ರ ಅವರು ಅಂಗಡಿಯಲ್ಲಿ ಗುಟ್ಕಾ ಖರೀದಿಸಿ ಫೋನ್ ಪೇ ಮೂಲಕ ಹಣ ಪಾವತಿಸಲು ಮುಂದಾದರು.

Phone Pay ಪಕ್ಕದಲ್ಲಿದ್ದ ಐದಾರು ಯುವಕರು ಫೋನ್ ಪೇ ಮಾಡದಂತೆ ಸೂಚಿಸಿದ್ದಾರೆ. ಇದೇ ವಿಚಾರವಾಗಿ ರಾಘವೇಂದ್ರ ಮತ್ತು ಕಿರಣ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...