Saturday, March 21, 2026
Saturday, March 21, 2026

Shivamogga News ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಅತಿಮುಖ್ಯ-ಕಿರಣ್ ಕುಮಾರ್

Date:

Shivamogga News ಗರ್ಭಿಣಿಯರಿಗೆ ಮುಖ್ಯವಾಗಿ ಪೌಷ್ಟಿಕ ಆಹಾರ ಅತ್ಯಂತ ಅಗತ್ಯವಿರುತ್ತದೆ. ಮಗುವಿನ ಪ್ರತಿ ಬೆಳವಣಿಗೆಗೂ ಪೌಷ್ಟಿಕಾಂಶತೆ ಅತಿ ಮುಖ್ಯವಾಗಿ ಸಹಕರಿಯಾಗುವಂತಹದ್ದು ಎಂದು ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ನ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು.

Shivamogga News ಇಂದು ಹೊಸಮನೆ ಬಡಾವಣೆ ಸರ್ಕಾರಿ ಶಾಲೆಯ ಪಕ್ಕ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಧಾನ್ಯದ ಕಿಟ್ ಗಳನ್ನು ರೋಟರಿ ಶಿವಮೊಗ್ಗ ಸೆಂಟ್ರಲ್ ಕಬ್ ವತಿಯಿಂದ ವಿತರಿಸಿ ಮಾತನಾಡಿದ ಅವರು, ಪೌಷ್ಟಿಕಾಂಶತೆಗಳುಳ್ಳ ಆಹಾರವನ್ನು ತೆಗೆದುಕೊಳ್ಳುವುದು ಅತಿ ಮುಖ್ಯವಾಗಿರುತ್ತದೆ. ಇದರ ಜೊತೆಯಲ್ಲಿ ಸ್ವಚ್ಛತೆ ಹಾಗೂ ವ್ಯಾಯಾಮ ಅತ್ಯಂತ ಅಗತ್ಯವಾಗಿರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶ ಆಹಾರ ತೆಗೆದುಕೊಳ್ಳುವುದರಿಂದ ಹುಟ್ಟುವ ಮಗುವಿಗೆ ಎದೆ ಹಾಲಿನ ಕೊರತೆ ಇರುವುದಿಲ್ಲ. ಆ ನಿಟ್ಟಿನಲ್ಲಿ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ನ ವತಿಯಿಂದ ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್ ಗಳನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...