Thursday, February 5, 2026
Thursday, February 5, 2026

Shivamogga Rain News ಶಿವಮೊಗ್ಗದಲ್ಲಿ ಮಳೆಗೆ ಮರವುರುಳಿ ಮೂವರಿಗೆ ಗಾಯ

Date:

Shivamogga Rain News ಶಿವಮೊಗ್ಗ ನಗರದ ಬಾಲ್‌ರಾಜ್ ಅರಸ್ ರಸ್ತೆಯಲ್ಲಿ ಗಾಂಧಿಪಾರ್ಕ್ ಆವರಣದಲ್ಲಿದ್ದ ದೊಡ್ಡ ಮರವೊಂದು ಸೋಮವಾರ ಸಂಜೆ ವೇಳೆ ಬುಡಮೇಲಾಗಿದೆ. ಇಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗುವ ತಿರುವಿನ ಎದುರಲ್ಲಿ ಈ ಘಟನೆ ಸಂಭವಿಸಿದೆ.
Shivamogga Rain News ಸಾರ್ವಜನಿಕ ಶೌಚಾಲಯದ ಹಿಂದಿರುವ ಮರ ರಸ್ತೆಗೆ ಉರುಳಿದೆ. ಪರಿಣಾಮ ಹಲವು ವಾಹನಗಳಿಗೆ ಹಾನಿಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ಮೂವರು ಬೈಕ್ ಸವಾರರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಒದಗಿಸಲಾಗಿದೆ. ಮರಬಿದ್ದಿದ್ದರಿಂದ ಸಂಚಾರ ಬಂದ್ ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...