Thursday, June 18, 2026
Thursday, June 18, 2026

Press Day ಕಷ್ಟದ ಸಮಯದಲ್ಲೂ ಪತ್ರಿಕಾ ಧರ್ಮ ಬಿಡಬಾರದು-ಕೃಷ್ಣಮೂರ್ತಿ ಹೆಬ್ಬಾರ್

Date:

Press Day ಭದ್ರಾವತಿಯ ಭೂಮಿಕ ವತಿಯಿಂದ ತರೀಕೆರೆ ರಸ್ತೆಯ ನಯನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಹೊನ್ನಾವರದ ನಾಗರಿಕ ಪತ್ರಿಕೆಯ ಪ್ರಕಾಶಕ ಸಂಪಾದಕರಾದ ಶ್ರೀ ಕೃಷ್ಣಮೂರ್ತಿ ಹೆಬ್ಬಾರ್ ಅವರು ಆಗಮಿಸಿದ್ದರು. ಅವರು “ಕವಲು ದಾರಿಯಲ್ಲಿ ಪತ್ರಿಕೋದ್ಯಮ ” ಎಂಬ ವಿಷಯವಾಗಿ ಮಾತನಾಡುತ್ತಾ ಎಂತಹ ಕಷ್ಟ ಸಮಯದಲ್ಲಿ ಕೂಡ ಪತ್ರಿಕಾ ಧರ್ಮವನ್ನು ಬಿಡಬಾರದೆಂದು ಪತ್ರಕರ್ತರಿಗೆ ತಿಳಿಸಿದರು.
Press Day ವಿಶೇಷ ಆಹ್ವಾನಿತರಾಗಿ ಭದ್ರಾವತಿಯ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಕಣ್ಣಪ್ಪನವರು ಆಗಮಿಸಿದ್ದರು . ಶ್ರೀಯುತ ಕಣ್ಣಪ್ಪನವರು ಮಾತನಾಡುತ್ತಾ ಪತ್ರಕರ್ತರು ಈಗಿನ ಸಮಯದಲ್ಲಿ ಎದುರಿಸಬೇಕಾದ ಕಷ್ಟಗಳು ಹಾಗೂ ಪತ್ರಿಕೆಗಳನ್ನು ನಡೆಸಲು ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ಭೂಮಿಕಾ ಅಧ್ಯಕ್ಷರಾದ ಡಾಕ್ಟರ್ ಕೃಷ್ಣ ಎಸ್ ಭಟ್ ರವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಭೂಮಿಕಾ ವತಿಯಿಂದ ಶ್ರೀ ಕೃಷ್ಣಮೂರ್ತಿ ಹೆಬ್ಬಾರ್ ಹಾಗೂ ಶ್ರೀ ಕಣ್ಣಪ್ಪ ರವರಿಗೆ ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ವೇದ ಶೇಷಾದ್ರಿ ಹಾಗೂ ಶ್ರೀಮತಿ ಲೀಲಾವರಿಂದ ಪ್ರಾರ್ಥನೆ ಡಾಕ್ಟರ್ ವೀಣಾ ಭಟ್ಟ ರವರಿಂದ ಸ್ವಾಗತ ಶ್ರೀ ಕೆ ಆನಂದ್ ಹಾಗೂ ಅಪರಂಜಿ ಶಿವರಾಜ್ ರವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಮುನಿರಾಜುರವರು ವಂದನಾರ್ಪಣೆ ಮಾಡಿದರು. ಶ್ರೀಮತಿ ಶಾರದಾ ಶ್ರೀನಿವಾಸ್ ರವರು ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...