Thursday, August 13, 2026
Thursday, August 13, 2026

Sagara Police ಸಾಗರದಲ್ಲಿ ಯುವಕನೇಣಿಗೆ ಶರಣಾದ ಘಟನೆ

Date:

Sagara Police ಸಾಗರದ ಸೊರಬ ರಸ್ತೆ ಬಡಾವಣೆಯೊಂದರಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಾಗರದ ಜೆ.ಪಿ. ನಗರ ನಿವಾಸಿ ಅರುಣ (24) ಎಂಬುವವರು ಆತ್ಮಹತ್ಯೆ ಮಾಡಿಕೊಂಡವನು. ಈತನು ಬೈಕ್ ಮೇಲೆ ನಿಂತು ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
Sagara Police ಸೋಮವಾರದಿಂದ ಕಾಣೆಯಾಗಿದ್ದ ಈತನನ್ನು ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದಾರೆ. ಮಂಗಳವಾರ ಸಂಜೆ ಶವ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...