Monday, February 2, 2026
Monday, February 2, 2026

Sagara Police ಸಾಗರದಲ್ಲಿ ಯುವಕನೇಣಿಗೆ ಶರಣಾದ ಘಟನೆ

Date:

Sagara Police ಸಾಗರದ ಸೊರಬ ರಸ್ತೆ ಬಡಾವಣೆಯೊಂದರಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಾಗರದ ಜೆ.ಪಿ. ನಗರ ನಿವಾಸಿ ಅರುಣ (24) ಎಂಬುವವರು ಆತ್ಮಹತ್ಯೆ ಮಾಡಿಕೊಂಡವನು. ಈತನು ಬೈಕ್ ಮೇಲೆ ನಿಂತು ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.
Sagara Police ಸೋಮವಾರದಿಂದ ಕಾಣೆಯಾಗಿದ್ದ ಈತನನ್ನು ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದ್ದಾರೆ. ಮಂಗಳವಾರ ಸಂಜೆ ಶವ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...