Thursday, December 18, 2025
Thursday, December 18, 2025

Shivamogga Karnataka Lokayukta ಸಾಗರದ ಆರ್ ಟಿ ಓ ಕಚೇರಿಗೆ ‘ಲೋಕಾ’ ಪೊಲೀಸ್ ದಿಢೀರ್ ಭೇಟಿ. ನ್ಯೂನತೆಗಳ ಪರಿಶೀಲನೆ

Date:

Shivamogga Karnataka Lokayukta ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ.
ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್ ಡಿ.ಹೆಚ್ ಮತ್ತು ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ, Shivamogga Karnataka Lokayukta ಕಛೇರಿ ಅಧೀಕ್ಷಕರು, ಸಿಬ್ಬಂದಿಯವರು ಮತ್ತು ಡಿಜಿಟಲ್ ಕಾರ್ಡ್ ಪ್ರಿಂಟಿAಗ್ ಸಿಬ್ಬಂದಿಯವರು ಹಾಜರಿದ್ದು, ಸಿಬ್ಬಂದಿಗಳ ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂಧ ಪಟ್ಟ ದಾಖಲಾತಿಗಳನ್ನು ಪರಿಶೀಲಿಸಿದ್ದು, ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...