Monday, February 2, 2026
Monday, February 2, 2026

Shivamogga Karnataka Lokayukta ಸಾಗರದ ಆರ್ ಟಿ ಓ ಕಚೇರಿಗೆ ‘ಲೋಕಾ’ ಪೊಲೀಸ್ ದಿಢೀರ್ ಭೇಟಿ. ನ್ಯೂನತೆಗಳ ಪರಿಶೀಲನೆ

Date:

Shivamogga Karnataka Lokayukta ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ.
ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್ ಡಿ.ಹೆಚ್ ಮತ್ತು ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ, Shivamogga Karnataka Lokayukta ಕಛೇರಿ ಅಧೀಕ್ಷಕರು, ಸಿಬ್ಬಂದಿಯವರು ಮತ್ತು ಡಿಜಿಟಲ್ ಕಾರ್ಡ್ ಪ್ರಿಂಟಿAಗ್ ಸಿಬ್ಬಂದಿಯವರು ಹಾಜರಿದ್ದು, ಸಿಬ್ಬಂದಿಗಳ ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂಧ ಪಟ್ಟ ದಾಖಲಾತಿಗಳನ್ನು ಪರಿಶೀಲಿಸಿದ್ದು, ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...