Tuesday, August 25, 2026
Tuesday, August 25, 2026

Krishnarajendra Water Purification Plant ಶಿವಮೊಗ್ಗ ಜಲಶುದ್ಧಿಕರಣ ಘಟಕ ಲಿಂಕಿಂಗ್ ನಿರ್ವಹಣೆ: ಆಗಸ್ಟ್ 5 ರಂದು ಕೆಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

Krishnarajendra Water Purification Plant ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ ದೇವಸ್ಥಾನ, ಸಹ್ಯಾದ್ರಿ ಕಾಲೇಜ್ (ಎಂ.ಆರ್.ಎಸ್.), ಸಹ್ಯಾದ್ರಿ ಕಾಲೇಜ್-2, ಗುಡ್ಡೇಕಲ್, ಪುರಲೆ, ಸಿದ್ದೇಶ್ವರ ನಗರ, ವಾದಿ-ಎ-ಹುದಾ, ಮೆಹಬೂಬ್‌ನಗರ, ಹರಿಗೆ, ಮಲವಗೊಪ್ಪ ಪ್ರದೇಶಗಳಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...