Saturday, May 16, 2026
Saturday, May 16, 2026

Krishnarajendra Water Purification Plant ಶಿವಮೊಗ್ಗ ಜಲಶುದ್ಧಿಕರಣ ಘಟಕ ಲಿಂಕಿಂಗ್ ನಿರ್ವಹಣೆ: ಆಗಸ್ಟ್ 5 ರಂದು ಕೆಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

Krishnarajendra Water Purification Plant ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ ದೇವಸ್ಥಾನ, ಸಹ್ಯಾದ್ರಿ ಕಾಲೇಜ್ (ಎಂ.ಆರ್.ಎಸ್.), ಸಹ್ಯಾದ್ರಿ ಕಾಲೇಜ್-2, ಗುಡ್ಡೇಕಲ್, ಪುರಲೆ, ಸಿದ್ದೇಶ್ವರ ನಗರ, ವಾದಿ-ಎ-ಹುದಾ, ಮೆಹಬೂಬ್‌ನಗರ, ಹರಿಗೆ, ಮಲವಗೊಪ್ಪ ಪ್ರದೇಶಗಳಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...