Thursday, December 18, 2025
Thursday, December 18, 2025

Krishnarajendra Water Purification Plant ಶಿವಮೊಗ್ಗ ಜಲಶುದ್ಧಿಕರಣ ಘಟಕ ಲಿಂಕಿಂಗ್ ನಿರ್ವಹಣೆ: ಆಗಸ್ಟ್ 5 ರಂದು ಕೆಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

Krishnarajendra Water Purification Plant ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಆರ್.ಎಂ. 9 ಕೊಳವೆ ಮಾರ್ಗದ ಲಿಂಕಿಂಗ್ ಸಂಬಂಧ ಪಂಪಿಂಗ್ ನಿಲುಗಡೆ ಮಾಡುವುದರಿಂದ ಆ.05 ರಂದು ನಗರದ ಸೂಳೆಬೈಲು, ಊರುಗಡೂರು ಮಾರಿಕಾಂಬ ದೇವಸ್ಥಾನ, ಸಹ್ಯಾದ್ರಿ ಕಾಲೇಜ್ (ಎಂ.ಆರ್.ಎಸ್.), ಸಹ್ಯಾದ್ರಿ ಕಾಲೇಜ್-2, ಗುಡ್ಡೇಕಲ್, ಪುರಲೆ, ಸಿದ್ದೇಶ್ವರ ನಗರ, ವಾದಿ-ಎ-ಹುದಾ, ಮೆಹಬೂಬ್‌ನಗರ, ಹರಿಗೆ, ಮಲವಗೊಪ್ಪ ಪ್ರದೇಶಗಳಲ್ಲಿ ನೀರು ಸರಬರಾಜು ವಿತರಣಾ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...