Saturday, December 6, 2025
Saturday, December 6, 2025

Madhu Bangarrappa ಭ್ರಷ್ಟಾಚಾರದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರೇ ನಂಬರ್ ಒನ್ – ಮಧು ಬಂಗಾರಪ್ಪ

Date:

Madhu Bangarrappa ವಾಜಪೇಯಿ ಲೇಔಟ್ ನ ಹಗರಣ, ಜಂಕ್ಷನ್‌ನಲ್ಲಿ ಯಡಿಯೂರಪ್ಪ ಅರಣ್ಯ ಜಾಗವನ್ನು ಒತ್ತುವರಿ ಮಾಡಿರುವ ಬಗ್ಗೆ, ನಿದಿಗೆ ಬಳಿ ಗಾರ್ಮೆಂಟ್‌ನ ಜಾಗಕ್ಕೆ ೧೯೨ ಎ ಸೆಕ್ಷನ್ ಹಾಕಿ ರೈತರ ಭೂಮಿಯನ್ನು ಬಲವಂತವಾಗಿ ಒಕ್ಜಲೆಬ್ಬಿಸಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಆರೋಪಗಳಿವೆ. ಇವುಗಳ ತನಿಖೆಗೂ ರಾಜ್ಯ ಸರಕಾರ ಮುಂದಾಗಲಿದೆ.

ಭ್ರಷ್ಠಾಚಾರದಲ್ಲಿ ಬಿಜೆಪಿಯ ಅಧ್ಯಕ್ಷರೇ ನಂಬರ್ ಒನ್ ಆಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

Madhu Bangarrappa ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಾ ಹಗರಣದ ವಿಚಾರದಲ್ಲಿ ಪಾದಯತ್ರೆಗೆ ವಿಪಕ್ಷಗಳು ಮುಂದಾಗಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲೂ ಹಗರಣವಾಗಿದ್ದಕ್ಕೆ ತಪ್ಪಿತಸ್ಥg ವಿರುದ್ಧ ಕ್ರಮ ಕೈಗೊಂಡರೂ ವಿಪಕ್ಷಗಳು ಆರೋಪ ಮಾಡಲು ಮುಂದಾಗಿವೆ. ಬಿ.ವೈ ವಿಜೇಂದ್ರ ಕೇವಲ ಸಿಎಂ ವಿರುದ್ಧ ಮಾತ್ರವಲ್ಲ, ನನ್ನ ವಿರುದ್ಧವೂ ಹಗುರವಾಗಿ ಮಾತನಾಡಿದ್ದಾರೆ. ಆದರೆ ಯತ್ನಾಳ್ ಎತ್ತಿರುವ ವಿಷಯಗಳ ಬಗ್ಗೆ ಅವರು ಮಾತನಾಡದೆ ಡಿಕೆಶಿ ವಿರುದ್ಧ ಮಾತನಾಡುತ್ತಿದ್ದಾರೆ. ನೀತಿಗೆಟ್ಟ ವಿಚಾರದ ಬಗ್ಗೆ ವಿಜೇಂದ್ರ ಮಾತನಾಡುತ್ತಾರೆ. ಅವರ ವಿರುದ್ಧವೇ ಭ್ರಷ್ಠಾಚಾರ, ದೌರ್ಜನ್ಯದ ಆರೋಪವಿದೆ. ಆದರೆ ಸಿದ್ದರಾಮಯ್ಯನವರ ಮತ್ತು ಡಿಕೆಶಿ ವಿರುದ್ಧ ಭ್ರಷ್ಠಾಚಾರದ ಬಗ್ಗೆ ಮಾತನಾಡುತ್ತಾರೆ. ಡಿಕೆಶಿಯನ್ನು ಜೈಲಿಗೆ ಹಾಕಿಸುವಲ್ಲಿ ಯಡಿಯೂರಪ್ಪನವರ ಪಾಲು ಇದೆ ಎಂದು ಗುಡುಗಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...