Saturday, December 6, 2025
Saturday, December 6, 2025

Supreme Court ಒಳ ಮೀಸಲಾತಿ ಪರ ಸುಪ್ರೀಂ ಕೋರ್ಟಿನ ತೀರ್ಪಿಗೆ ಧನ್ಯವಾದ ತಿಳಿಸಿದ ಜಿಲ್ಲಾ ಸಮಗಾರ ಸಮಾಜ

Date:

Supreme Court ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿಗೆ ಸಮಾಜದ ಮುಖಂಡರು ಹರ್ಷದೊಂದಿಗೆ ಧನ್ಯವಾದಗಳು ಹೇಳಿದರು.

ಜಿಲ್ಲಾ ಸಮಗಾರ ಸಂಘದ ಮುಖಂಡರು ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದ ಸಭೆಯಲ್ಲಿ, ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಕೋರ್ಟ್ ಒಳ ಮಿಸಲಾತಿಯ ತೀರ್ಪು ನೀಡಿದೆ. ಉಪ ಜಾತಿಗಳ ಸಮಿಕ್ಷೆಯೊಂದಿಗೆ ಬೇಗನೇ ಸರಕಾರ ಒಳ ಮೀಸಲಾತಿ ಜಾರಿಗೊಳಿಸಲು ಸಮಗಾರ ಸಮಾಜ ಒತ್ತಾಯಿಸುತ್ತದೆ.

Supreme Court ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸಮಗಾರ ಸಂಘದ ಗೌರವ ಅಧ್ಯಕ್ಷ ನಾಗೇಂದ್ರ ಶಿರೂರ್ಕರ್, ಅಧ್ಯಕ್ಷ ವೆಂಕಟರಮಣ ಹೊನ್ನಾವರ್ಕರ್, ಉಪಾಧ್ಯಕ್ಷ ಗೊವೀಂದ ನಾಯ್ಕ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಹ ಕಾರ್ಯದರ್ಶಿ ಶಿವಾನಂದ, ಚನ್ನವೀರಪ್ಪ ಗಾಮನಗಟ್ಟಿ, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ಸಾಯಿ ಕಿರಣ್, ಶ್ರೀನಿವಾಸ್, ಭಾಸ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...