Wednesday, July 8, 2026
Wednesday, July 8, 2026

Khushi Well Fair Team ಮರದ ಕೊಂಬೆಗಳಿಂದ ಶಾಲಾಕೊಠಡಿಗೆ ಆಗಿದ್ದ ಅನಾನುಕೂಲ ತಪ್ಪಿಸಿದ “ಖುಷಿ” ತಂಡ

Date:

Khushi Well Fair Team ದಾವಣಗೆರೆಯ ಎಸ್ಓಜಿ ಕಾಲೋನಿಯಲ್ಲಿನ ಸರ್ಕಾರಿ ಶಾಲೆಯ ವಿನಂತಿಯನ್ನು ಪರಿಗಣಿಸಿ ಖುಷಿ ವೆಲ್ ಫೇರ್ ತಂಡದಿಂದ ತರಗತಿಯ ಕೊಠಡಿಯೊಳಗೆ ಸಾಕಷ್ಟು ಬೆಳಕು ಬಾರದ ಕಾರಣ ಶಾಲೆಯ ಆವರಣ ಹಾಗೂ ಸುತ್ತಮುತ್ತ ಇರುವ ಹೆಚ್ಚುವರಿ ಗಿಡಗಳ ರೆಂಬೆಗಳನ್ನು ಕತ್ತರಿಸಲಾಯಿತು.

Khushi Well Fair Team ಸುಮಾರು ಮೂರು ದಿನಗಳ ಕಾಲ ಯಾವುದೇ ಹಣವನ್ನು ಸ್ವೀಕರಿಸದೆ ಈ ಕಾರ್ಯವನ್ನು ಪೂರ್ಣಗೊಳಿಸಿಕೊಡಲಾಗಿದೆ. ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಖುಷಿ ವೆಲ್ ಫೇರ್ ನ ಈ ಕಾರ್ಯಕ್ಕೆ ಖುಷಿ ವೆಲ್ ಫೇರ್ ನ ಸ್ವಯಂ ಸೇವಕರಾದ ರಘುವೀರ್ ಹಾಗೂ ಖುಷಿ ವೆಲ್ ಫೇರ್ ತಂಡದ ನಿರ್ವಾಹಕರಾದ ಪ್ರಜ್ವಲ್.ಕೆ.ಎನ್ ರವರಿಗೆ ಹೃದಯಪೂರ್ವಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...