Sunday, August 23, 2026
Sunday, August 23, 2026

P. Lankesh ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

Date:

P. Lankesh ಆಗಸ್ಟ್ 07 : (ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಜಾಣ-ಜಾಣೆಯರ ವೇದಿಕೆ, ಬೆಂಗಳೂರು ಇವರ ಸಹಯೋಗದೊಂದಿಗೆ 2024ರ ಸೆಪ್ಟಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮೂರು ದಿನಗಳ “ ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರ ”ವನ್ನು ಆಯೋಜಿಸಿದ್ದು, ರಾಜ್ಯ ಎಲ್ಲಾ ಭಾಗದ 20-40 ವರ್ಷ ವಯಸ್ಸುಳ್ಳ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
P. Lankesh ಆಸಕ್ತರು ಅರ್ಜಿ ನಮೂನೆ ಮತ್ತು ವಿವರಗಳನ್ನು ಅಕಾಡೆಮಿಯ ವೆಬ್‌ಸೈಟ್ http://karnatakasahithyaacademy.org ಯ ಮೂಲಕ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಆ.17 ರೊಳಗಾಗಿ ಸಲ್ಲಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂ.ಸಂ.: 080-22211730/ 29601730/ 22106460 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...