Wednesday, May 6, 2026
Wednesday, May 6, 2026

Vinesh Phogat ಕೇವಲ 100gm ತೂಕದ ಹೆಚ್ಚುವರಿಯಲ್ಲಿ ಭಾರತ ವಿನೇಶ್ ಪೊಗಟ್ ಗೆ ಸುವರ್ಣ ಪದಕ ವಂಚಿತೆ ಅಲ್ಲದೇ ಅನರ್ಹತೆ

Date:

Vinesh Phogat ಕೇವಲ 100 ಗ್ರಾಂ ತೂಕ ಹೆಚ್ಚಾಗಿರುವ ಕಾರಣಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ. ವಿಭಾಗದ ಕುಸ್ತಿ ಫೈನಲ್ಸ್‌ನಿಂದ ಹೊರಬಿದ್ದ ಬಗ್ಗೆ ಇಡೀ ದೇಶವೇ ಆಘಾತಕ್ಕೆ ಒಳಗಾಗಿದೆ.

ಖ್ಯಾತ ಯೂಟ್ಯೂಬರ್ ಧೃವ್ ರಾಠಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉದ್ಯಮಿ ಆನಂದ್ ಮಹೇಂದ್ರ ಸೇರಿದಂತೆ ಹಲವರು ಈ ಬಗ್ಗೆ ಘಾತ ವ್ಯಕ್ತಪಡಿಸಿದ್ದಾರೆ.

“ಕೇವಲ 100 ಗ್ರಾಂಗೆ? ಇದು ತುಂಬಾ ನಂಬಲಾಗದಂತಿದೆ.. ತಲೆ ಬೋಳಿಸುವ ಮೂಲಕ ಅಷ್ಟು ತೂಕವನ್ನು ಕಡಿಮೆ ಮಾಡಬಹುದು” ಎಂದು ಧೃ ವ್ ರಾಠಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ವಿನೇಶಾ ಫೋಗಟ್ ಅನರ್ಹತೆಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, “ಭರವಸೆ ಕಳೆದುಕೊಳ್ಳಬೇಡಿ, ಧೃಡವಾಗಿ ಹಿಂತಿರುಗಿ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.
“ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನೋವು ತಂದಿದೆ.

Vinesh Phogat ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ವ್ಯಕ್ತಪಡಿಸಬಹುದು ಎಂದು ನಾನು ಬಯಸುತ್ತೇನೆ. ಅದೇ ಸಮಯದಲ್ಲಿ, ನೀವು ಸ್ಥಿತಿಸ್ಥಾಪಕತ್ವವನ್ನು ಸಾರುತ್ತೀರಿ ಎಂದು ನನಗೆ ತಿಳಿದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ” ಎಂದು ಬರೆದುಕೊಂಡಿದ್ದಾರೆ.

ಭಾರತದ ಏಸ್ ಗ್ರಾಪ್ಲರ್ ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ ಗೇಮ್ಸ್‌ನಿಂದ ಅನರ್ಹಗೊಳಿಸಿರುವ ಬಗ್ಗೆ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಇಂದು ಪ್ರತಿಕ್ರಿಯಿಸಿದ್ದು, “ಇದು ಕೆಟ್ಟ ಕನಸು” ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...