Saturday, March 7, 2026
Saturday, March 7, 2026

Grihajyoti Yojana ರಾಜ್ಯದಲ್ಲಿ 1.65 ಕೋಟಿ ಜನ ಗೃಹಜ್ಯೋತಿ ಯೋಜನೆ ಫಲಾನಭವಿಗಳು- ಇಂಧನ ಸಚಿವ ಕೆ.ಜೆ.ಜಾರ್ಜ್

Date:

Grihajyoti Yojana ರಾಜ್ಯದ 1.65 ಕೋಟಿ ಜನರು ಗೃಹಜ್ಯೋತಿ ಯೋಜನೆ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀಸ್‌, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜೊತೆಗೆ ಡಿ-Grihajyoti Yojana ಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura Horticulture Department ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ...

Information and Public Relations Department ಭೀಮ ಗಾಯನದ ಮೂಲಕ ಸಮಾಜವನ್ನು ಎಚ್ಚರಿಸುವ ಕೆಲಸ ಪರಿಣಾಮಕಾರಿ : ಚಂದ್ರಭೂಪಾಲ

Information and Public Relations Department ಅಂಬೇಡ್ಕರ್, ಬುದ್ದ ಮತ್ತು ಬಸವಣ್ಣನಂತಹವರು...

ಪತ್ರಿಕಾ ವಿತರಕ ಕಿರಣ್ ನಿಧನ

ಶಿವಮೊಗ್ಗ ನಗರದ ಹೊಸಮನೆ ಬಡಾವಣೆ ನಿವಾಸಿ ಪತ್ರಿಕಾ ವಿತರಕ ಕಿರಣ್(೩೫)...