Tuesday, February 3, 2026
Tuesday, February 3, 2026

Kumsi Police ದೊಡ್ಡದಾವನಂದಿ ಗ್ರಾಮದ ಕೆರೆಗೆ ಜಾರಿ ಯುವಕನ ಮರಣ

Date:

Kumsi Police ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡದಾವನಂದಿ ಗ್ರಾಮದ ಕೆರೆಯಲ್ಲಿ ಯುವಕನೋರ್ವನ ಶವವೊಂದು ಪತ್ತೆಯಾಗಿದ್ದು ಆತನನ್ನು ಸ್ಥಳೀಯ ನಿವಾಸಿ ನಿತಿನ್ ಎಂದು ಗುರುತಿಸಲಾಗಿದೆ.

ಅಂಗವಿಕಲನಾಗಿದ್ದ ನಿತಿನ್ (29) ತುದಿಗಾಲಿನಲ್ಲಿ ನಡೆಯುತ್ತಿದ್ದ.ಗ್ರಾಮದ ಬಸ್ ನಿಲ್ದಾಣದಲ್ಲಿ ಚಹದಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಇವರ ತಾಯಿ ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದರು.

Kumsi Police ಆ.06 ರಂದು ಗ್ರಾಮದಲ್ಲಿನ ಕೆರೆಯಲ್ಲಿ ಅಂಗಾತ ಬಿದ್ದು ಎರಡು ಕಾಲುಗಳು ಕೆರೆಯಹೊರಭಾಗದಲ್ಲಿ ಬಿದ್ದು ಸಾವನ್ನಪ್ಪಿದ್ದನು.
ನಿತಿನ್ ಮತ್ತು ಅವರ ತಾಯಿ ಇಬ್ಬರೇ ಇದ್ದು ಕೆರೆಯಲ್ಲಿ ಆಯತಪ್ಪಿ ಅಥವಾ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಸಂಜೆ ಅಂಗಡಿ ಕಡೆ ಬಂದ ತಾಯಿಗೆ ಶೌಚಕ್ಕೆ ಹೋಗಿ ಬರುವುದಾಗಿ ಹೇಳಿ ಆಕೆಗೆ ಮನೆಗೆ ತೆರಳಲು ಸೂಚಿಸಿದ್ದನು.

ಆದರೆ ಮನೆಗೆ ಎಷ್ಟು ಹೊತ್ತು ಕಳೆದರೂ ಮನೆಗೆ ಬಾರದ ನಿತಿನ್‌ನನ್ನು ಹುಡುಕಿಕೊಂಡು ಹೋದಾಗ ಶವ ಕಂಡುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...