Thursday, September 17, 2026
Thursday, September 17, 2026

Kuvempu University ಅಂಗನವಾಡಿಗಳ ಸೂಕ್ತ ನಿರ್ವಹಿಸಿ & ಗುಣಮಟ್ಟದ ಪೌಷ್ಠಿಕ ಆಹಾರ ಪೂರೈಸಿ- ಸಚಿವೆ ಲಕ್ಷ್ಮೀಹೆಬ್ಬಾಳ್ಕರ್

Date:

Kuvempu University ದಿನಾಂಕ. 11.08.2024 ರಂದು ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಅಂಗನವಾಡಿಗಳ ಕೇಂದ್ರಗಳ ನಿರ್ವಹಣೆ ಮತ್ತು ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೇಸರಿಗಳನ್ನು ಜಿಲ್ಲೆಯಲ್ಲಿ ಆರಂಭಿಸಿದರೆ ಹೇಗೆ ಕಾರ್ಯನಿರ್ವಹಣೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

Kuvempu University ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಬಿ. ಎಚ್. ಕೃಷ್ಣಪ್ಪ, ಜಿಲ್ಲಾ ನಿರೂಪಣಾಧಿಕಾರಿ ಡಾ. ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...