Tuesday, February 3, 2026
Tuesday, February 3, 2026

Tungabhadra Dam ತುಂಗಭದ್ರಾ ಡ್ಯಾಂ 19 ನೇ ಕ್ರೆಸ್ಟ್ ಗೇಟ್ ಶೀಘ್ರ ರಿಪೇರಿಗೆ ಸರ್ವ ಪ್ರಯತ್ನ- ಸಚಿವ ಶಿವರಾಜ ತಂಗಡಗಿ

Date:

Tungabhadra Dam

ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಚೈನ್ ತುಂಡಾಗಿರುವುದರಿಂದ, 19ನೇ ಕ್ರಸ್ಟ್ ಗೇಟ್ ಕಿತ್ತುಹೋಗಿರುವುದು ಮನಸ್ಸಿಗೆ ನೋವುಂಟು ಮಾಡಿದೆ‌.
ಅನ್ನದಾತರ ನೋವನಲ್ಲಿ ಭಾಗಿಯಾಗಿ, ಅವರೆಲ್ಲರ ಪರವಾಗಿ, ದುರಸ್ಥಿ ಕಾರ್ಯವನ್ನು ಬೇಗನೆ ಮುಗಿಸಿ, ಅವರೆಲ್ಲರ ಮೊಗದಲ್ಲಿ ಮಂದಹಾಸ ಮೂಡಿಸಲು ಹಗಲು ರಾತ್ರಿ ಪ್ರಯತ್ನಿಸುವೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿಕೆ ನೀಡಿದ್ದಾರೆ.

Tungabhadra Dam ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಪ್ರಕರಣ ಸಂಬಂಧಿಸಿದಂತೆ ಜಲಾಶಯ ಕ್ಕೆ ಬೇಟಿ ನೀಡಿದೆನು.
ಡ್ಯಾಂ ಗೆ ಬಂದು ವೀಕ್ಷಣೆ ಮಾಡಿದ್ದು, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.
ಸದ್ಯದ ಮಟ್ಟಿಗೆ 60 ರಿಂದ 65 ಟಿಎಂಸಿ ಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ, 20 ಪೀಟ್ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಗೊತ್ತಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ‌ ತಂಗಡಗಿ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...