Monday, February 2, 2026
Monday, February 2, 2026

MESCOM ಆಗಸ್ಟ್ 14 . ಮಂಡ್ಲಿ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

MESCOM ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವಿ ವಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ 11 ಕೆವಿ ಕಾಮಗಾರಿ ಇರುವುದರಿಂದ ಆ. 14ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್‌ವರೆಗೆ, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ MESCOM ಬಡಾವಣೆ, ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಭಾರತಿಕಾಲೋನಿ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್‌ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‌ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...