Thursday, March 19, 2026
Thursday, March 19, 2026

Kote Sri Marikamba Temple ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಮ್.ಮಂಜುನಾಥಗೌಡರಿಗೆ ಸನ್ಮಾನ

Date:

Kote Sri Marikamba Temple ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ 112ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ನೂತನವಾಗಿ ಡಿಸಿಸಿ ಬ್ಯಾಂಕಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಆರ್ .ಮಂಜುನಾಥ್ ಗೌಡ ರವರನ್ನು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್ ಕೆ ಮರಿಯಪ್ಪನವರನ್ನು ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

Kote Sri Marikamba Temple ಈ ಸಂದರ್ಭದಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್ , ಉಪಾಧ್ಯಕ್ಷರಾದ ಕೆ ರಂಗನಾಥ್, ಖಜಾಂಚಿ ರುಕ್ಮಿಣಿ ವೇದ ವ್ಯಾಸ್, ನಿರ್ದೇಶಕರುಗಳಾದ ಉಮಾಶಂಕರ ಉಪಾಧ್ಯ, ಎಸ್.ಪಿ. ಶೇಷಾದ್ರಿ, ಸಿ ಹೊನ್ನಪ್ಪ, ಚಂದ್ರಶೇಖರ್, ರಾಜು, ಘನಶಾಮ್, ರಾಕೇಶ್, ಉಮೇಶ್,ರೇಖಾ ಚಂದ್ರಶೇಖರ್, ಸೀತಾರಾಮ್ ನಾಯಕ್, ರಘು ಸಿಂಗ್ , ನವೀನ್ ದಳವಾಯಿ, ಸಿ.ಡಿ ದಿನೇಶ್, ಕೃಷ್ಣಮೂರ್ತಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮನೋಜ್ ಕುಮಾರ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಮತ್ತು ಷೆರುದಾರ ಬಂಧುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...