Tuesday, February 3, 2026
Tuesday, February 3, 2026

Independence Day “ನಶಾ ಮುಕ್ತ ಭಾರತ” ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ

Date:

Independence Day ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಿಂದ ಇಂದು ಏರ್ಪಡಿಸಿದ್ದ ಮ್ಯಾರಾಥಾನ್ ಓಟದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್., ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳಾದ
Independence Day ಶ್ರೀಮತಿ ಶಶಿರೇಖಾ, ಆದಿಚುಂಚನಗಿರಿ‌ ಶಾಖಾ ಮಠದ ಮುಖ್ಯಸ್ಥರು, ಸಿಬ್ಬಂದಿಗಳು, ಕ್ರೀಡಾಳುಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ “ನಶಾ ಮುಕ್ತ ಭಾರತ” ದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...