Thursday, June 18, 2026
Thursday, June 18, 2026

Indian Medical Association ಕೊಲ್ಕತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಹತ್ಯೆ: ಶಿವಮೊಗ್ಗ ಐಎಂಎ ನಿಂದ ಖಂಡನೆ

Date:

Indian Medical Association 9 ಆಗಸ್ಟ್ 2024 ರ ಮುಂಜಾನೆ ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಚೆಸ್ಟ್ ಮೆಡಿಸಿನ್‌ನ ವಿಭಾಗದಲ್ಲಿ ಯುವ ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿನಿಯನ್ನು
ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ . ಅಂದಿನಿಂದ ಅಲ್ಲಿಯ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.
ಐಎಂಎ ವತಿಯಿಂದ ದೇಶಾದ್ಯಂತ ಪ್ರತಿಭಟನೆಗಳು ಹಾಗೂ ಕ್ಯಾಂಡಲ್ ಮೆರವಣಿಗೆಗಳು ನಡೆದಿವೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಶಿವಮೊಗ್ಗ ಶಾಖೆ ಸ್ನಾತಕೋತ್ತರ ವಿದ್ಯಾರ್ಥಿಯ ದುರಂತ, ನಷ್ಟದ ಬಗ್ಗೆ ತೀವ್ರವಾಗಿ ದುಃಖಿತವಾಗಿದೆ.

ಅವರ ಕುಟುಂಬಕ್ಕೆ ನಮ್ಮ ಒಗ್ಗಟ್ಟು ಮತ್ತು ಬೆಂಬಲವನ್ನು ತೋರಿಸಲು,
ನಾವು, ನಮ್ಮ ಶಾಖೆಯ ಸದಸ್ಯರು ಕ್ಯಾಂಡಲ್ ಲೈಟ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡೆವು. ಮತ್ತು
14-8-24ರಂದು ಐಎಂಎ ಸಭಾಂಗಣದಲ್ಲಿ ಸಂತಾಪ ಸೂಚಿಸಲಾಯಿತು.

Indian Medical Association ನಮ್ಮ ಅಧ್ಯಕ್ಷರಾದ ಡಾ॥ ರಮೇಶ್ ಈ ಘಟನೆಯನ್ನು ಖಂಡಿಸಿದ್ದಾರೆ. ಮಹಿಳಾ ಘಟಕದ ಅಧ್ಯಕ್ಷೆ ಡಾ.ವಿಶಾಲಾಕ್ಷಿ ಮೂಗಿ ಈ ಘಟನೆಗೆ ದುಃಖ ವ್ಯಕ್ತಪಡಿಸಿ, ಖಂಡಿಸಿದ್ದಾರೆ.

IMA ತನ್ನ ವೈದ್ಯರ ನ್ಯಾಯಯುತ ಭೇಡಿಕೆಗಳಿಗೆ ರಾಷ್ಟ್ರದ ಸಹಾನುಭೂತಿಯನ್ನು ಕೋರುತ್ತದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...